Advertisement
ಸುದ್ದಿಗಳು

ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ | ಮಾ.​ 28 ರಿಂದ ಏ. 11 ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ | ಜ. 14 ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ |

Share

2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ  ಮಾರ್ಚ್​​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Advertisement

 

ಮಾರ್ಚ್​ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.

ವೇಳಾಪಟ್ಟಿಗೆ  ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್​ಸೈಟ್​ನಲ್ಲಿ  ಸಲ್ಲಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

6 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago