2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…