2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಗುರುವಾರ ಪ್ರಕಟಿಸಿದೆ.ತಾತ್ಕಾಲಿಕ ವೇಳಾಪಟ್ಟಿಯಂತೆ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಜನವರಿ 14ರೊಳಗೆ ಪೋಷಕರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮಾರ್ಚ್ 28ರಂದು ಪ್ರಥಮ ಭಾಷೆ, ಮಾರ್ಚ್ 30ರಂದು ದ್ವಿತೀಯ ಭಾಷೆ, ಅರ್ಥಶಾಸ್ತ್ರ, ಕೋರ್ ಸಬ್ಜೆಕ್ಟ್, ಎಪ್ರಿಲ್ 4 ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ಸಮಾಜ ವಿಜ್ಞಾನ, ಏಪ್ರಿಲ್ 6 ತೃತೀಯ ಭಾಷೆ, ಏಪ್ರಿಲ್ 11 ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ/ಹಿಂದೂಸ್ತಾನಿ ಸಂಗೀತದ ಪರೀಕ್ಷೆಗಳು ನಡೆಯಲಿವೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ತಿಳಿಸಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಜನವರಿ 6- 14 ರವರೆಗೆ ಅವಕಾಶ ಇದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…