MIRROR FOCUS

SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹತ್ತನೇ ಹಾಗೂ ದ್ವಿತೀಯ ಪಿಯುಸಿ ಮಕ್ಕಳ ಭವಿಷ್ಯ ನಿರ್ಧಾರವಾಗುವ ದಿನ ಬಂದೇ ಬಿಟ್ಟಿತು. ದ್ವಿತೀಯ ಪಿಯುಸಿ ಮತ್ತು SSLC ಪರೀಕ್ಷೆ 1ರ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಅಂತಿಮ ವೇಳಾಪಟ್ಟಿ ಪ್ರಕಟ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ ಮಾರ್ಚ್ 22 ವರೆಗೆ ಪರೀಕ್ಷೆ ನಡೆಯಲಿದೆ. SSLC ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6ವರೆಗೆ ಪರೀಕ್ಷೆ ನಡೆಯಲಿದೆ.

Advertisement
Advertisement
SSLC ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿ

ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾ. 1- ಕನ್ನಡ, ಅರೇಬಿಕ್
ಮಾ. 4- ಗಣಿತ, ಶಿಕ್ಷಣ ಶಾಸ್ತ್ರ
ಮಾ. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾ.7- ಇತಿಹಾಸ, ಭೌತಶಾಸ್ತ್ರ
ಮಾ.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾ. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13- ಇಂಗ್ಲಿಷ್
ಮಾ.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾ. 16- ಅರ್ಥಶಾಸ್ತ್ರ
ಮಾ. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾ. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾ.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾ.22- ಹಿಂದಿ

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

6 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

7 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

10 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

10 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

11 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago