|ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟಾಪರ್ ವಿದ್ಯಾರ್ಥಿಗಳಿಗೆ ಅಭಿನಂದನೆ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ |
2021-22ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮತ್ತುಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel