ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಕಾಲೇಜಿನಲ್ಲಿಉಚಿತ ಶಿಕ್ಷಣ

May 20, 2022
10:36 PM
|ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಟಾಪರ್‌ ವಿದ್ಯಾರ್ಥಿಗಳಿಗೆ ಅಭಿನಂದನೆ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ |

2021-22ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮತ್ತುಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು.

Advertisement
Advertisement
Advertisement
Advertisement
ಪುತ್ತೂರಿನವಿವೇಕಾನಂದಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಭಯ್ ಶರ್ಮಾ(625 ಅಂಕ), ಆತ್ಮೀಯಾಎಂ. ಕಶ್ಯಪ್(625 ಅಂಕ), ಅಭಿಜ್ಞಾಆರ್(625 ಅಂಕ), ಅದಿತಿ ಕೆ(624 ಅಂಕ),ವೃದ್ಧಿ ಕೆ(624 ಅಂಕ), ಮೇಘಾ ನಾಯಕ್( 624 ಅಂಕ), ಅಶ್ವಿನಿ ಪ್ರಭು ಬಿ (620 ಅಂಕ), ತನುಷ್ (617 ಅಂಕ), ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯವಿದ್ಯಾರ್ಥಿಗಳಾದ ಧನ್ಯಶ್ರೀ(625 ಅಂಕ) ಮತ್ತುಚಿಂತನಾ ಬಿ. ಎನ್(621 ಅಂಕ),ಪಾಣೆಮಂಗಳೂರಿನ ಎಸ್.ಎಲ್‍ಎನ್.ಪಿ ಪ್ರೌಢ ಶಾಲೆಯಅಕ್ಷತಾ ನಾಯಕ್(623 ಅಂಕ) ಮತ್ತು ಶ್ರೀರಾಮ್(623 ಅಂಕ),ರಾಮಕೃಷ್ಣ ಪ್ರೌಢ ಶಾಲೆಯ ಸೌಮ್ಯ(623 ಅಂಕ), ಉಪ್ಪಿನಂಗಡಿಇಂದ್ರಪ್ರಸ್ಥಪ್ರೌಢ ಶಾಲೆಯ ಸಾಕ್ಷಿತ್‍ಎಸ್‍ರೈ(622 ಅಂಕ) ಪಟ್ಟೆಯ ಪ್ರತಿಭಾಪ್ರೌಢ ಶಾಲೆಯ ಹಸ್ತಿಕ್ (621 ಅಂಕ),ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನುಷಾ ರೈ(620 ಅಂಕ), ರಿಕಿಷಾ ಶೆಟ್ಟಿ (616 ಅಂಕ)ಮತ್ತು ಅನಾಘ ಎಚ್‍ಅಡಿಗ(617 ಅಂಕ), ಸೈಂಟ್‍ಜಾರ್ಜ್‍ಪ್ರೌಢ ಶಾಲೆಯ ಲಕ್ಷ್ಮೀಶ, ಸುಳ್ಯದ ಸ್ನೇಹಾ ಪ್ರೌಢ ಶಾಲೆಯ ಸೃಜನ್ ಕೆ, ಸಜಿಪಮೂಡ ಸರಕಾರಿಪ್ರೌಢ ಶಾಲೆಯ ತನುಶ್ರೀ(614 ಅಂಕ), , ವಿವೇಕಾನಂದಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮಿಥನ್ ವಿ ಕೆ(615 ಅಂಕ), ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ರಮಾ ಭಾರತಿ(617 ಅಂಕ)ಸಾಧನೆಯ ಹಿನ್ನೆಲೆಯಲ್ಲಿಅವರನ್ನು ಸನ್ಮಾನಿಸಲಾಯಿತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror