ಸುದ್ದಿಗಳು

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಕಾಲೇಜಿನಲ್ಲಿಉಚಿತ ಶಿಕ್ಷಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
|ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಟಾಪರ್‌ ವಿದ್ಯಾರ್ಥಿಗಳಿಗೆ ಅಭಿನಂದನೆ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ |

2021-22ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮತ್ತುಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು.

Advertisement
Advertisement
ಪುತ್ತೂರಿನವಿವೇಕಾನಂದಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಭಯ್ ಶರ್ಮಾ(625 ಅಂಕ), ಆತ್ಮೀಯಾಎಂ. ಕಶ್ಯಪ್(625 ಅಂಕ), ಅಭಿಜ್ಞಾಆರ್(625 ಅಂಕ), ಅದಿತಿ ಕೆ(624 ಅಂಕ),ವೃದ್ಧಿ ಕೆ(624 ಅಂಕ), ಮೇಘಾ ನಾಯಕ್( 624 ಅಂಕ), ಅಶ್ವಿನಿ ಪ್ರಭು ಬಿ (620 ಅಂಕ), ತನುಷ್ (617 ಅಂಕ), ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯವಿದ್ಯಾರ್ಥಿಗಳಾದ ಧನ್ಯಶ್ರೀ(625 ಅಂಕ) ಮತ್ತುಚಿಂತನಾ ಬಿ. ಎನ್(621 ಅಂಕ),ಪಾಣೆಮಂಗಳೂರಿನ ಎಸ್.ಎಲ್‍ಎನ್.ಪಿ ಪ್ರೌಢ ಶಾಲೆಯಅಕ್ಷತಾ ನಾಯಕ್(623 ಅಂಕ) ಮತ್ತು ಶ್ರೀರಾಮ್(623 ಅಂಕ),ರಾಮಕೃಷ್ಣ ಪ್ರೌಢ ಶಾಲೆಯ ಸೌಮ್ಯ(623 ಅಂಕ), ಉಪ್ಪಿನಂಗಡಿಇಂದ್ರಪ್ರಸ್ಥಪ್ರೌಢ ಶಾಲೆಯ ಸಾಕ್ಷಿತ್‍ಎಸ್‍ರೈ(622 ಅಂಕ) ಪಟ್ಟೆಯ ಪ್ರತಿಭಾಪ್ರೌಢ ಶಾಲೆಯ ಹಸ್ತಿಕ್ (621 ಅಂಕ),ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನುಷಾ ರೈ(620 ಅಂಕ), ರಿಕಿಷಾ ಶೆಟ್ಟಿ (616 ಅಂಕ)ಮತ್ತು ಅನಾಘ ಎಚ್‍ಅಡಿಗ(617 ಅಂಕ), ಸೈಂಟ್‍ಜಾರ್ಜ್‍ಪ್ರೌಢ ಶಾಲೆಯ ಲಕ್ಷ್ಮೀಶ, ಸುಳ್ಯದ ಸ್ನೇಹಾ ಪ್ರೌಢ ಶಾಲೆಯ ಸೃಜನ್ ಕೆ, ಸಜಿಪಮೂಡ ಸರಕಾರಿಪ್ರೌಢ ಶಾಲೆಯ ತನುಶ್ರೀ(614 ಅಂಕ), , ವಿವೇಕಾನಂದಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮಿಥನ್ ವಿ ಕೆ(615 ಅಂಕ), ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ರಮಾ ಭಾರತಿ(617 ಅಂಕ)ಸಾಧನೆಯ ಹಿನ್ನೆಲೆಯಲ್ಲಿಅವರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

4 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

13 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

14 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

14 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

14 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

14 hours ago