Advertisement
ಸುದ್ದಿಗಳು

ಎಸ್.ಎಸ್.ಎಲ್.ಸಿ ಟಾಪರ್ ವಿದ್ಯಾರ್ಥಿಗಳಿಗೆ ವಿವೇಕಾನಂದ ಕಾಲೇಜಿನಲ್ಲಿಉಚಿತ ಶಿಕ್ಷಣ

Share
|ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಟಾಪರ್‌ ವಿದ್ಯಾರ್ಥಿಗಳಿಗೆ ಅಭಿನಂದನೆ | ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ |

2021-22ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿವಿಧ ಪ್ರೌಢಶಾಲೆಗಳಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಟಾಪರ್ ಗಳಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮತ್ತುಪ್ರಾಂಶುಪಾಲ ಮಹೇಶ ನಿಟಿಲಾಪುರ ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಅಭಿನಂದಿಸಿದರು.

Advertisement
Advertisement
ಪುತ್ತೂರಿನವಿವೇಕಾನಂದಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಅಭಯ್ ಶರ್ಮಾ(625 ಅಂಕ), ಆತ್ಮೀಯಾಎಂ. ಕಶ್ಯಪ್(625 ಅಂಕ), ಅಭಿಜ್ಞಾಆರ್(625 ಅಂಕ), ಅದಿತಿ ಕೆ(624 ಅಂಕ),ವೃದ್ಧಿ ಕೆ(624 ಅಂಕ), ಮೇಘಾ ನಾಯಕ್( 624 ಅಂಕ), ಅಶ್ವಿನಿ ಪ್ರಭು ಬಿ (620 ಅಂಕ), ತನುಷ್ (617 ಅಂಕ), ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯವಿದ್ಯಾರ್ಥಿಗಳಾದ ಧನ್ಯಶ್ರೀ(625 ಅಂಕ) ಮತ್ತುಚಿಂತನಾ ಬಿ. ಎನ್(621 ಅಂಕ),ಪಾಣೆಮಂಗಳೂರಿನ ಎಸ್.ಎಲ್‍ಎನ್.ಪಿ ಪ್ರೌಢ ಶಾಲೆಯಅಕ್ಷತಾ ನಾಯಕ್(623 ಅಂಕ) ಮತ್ತು ಶ್ರೀರಾಮ್(623 ಅಂಕ),ರಾಮಕೃಷ್ಣ ಪ್ರೌಢ ಶಾಲೆಯ ಸೌಮ್ಯ(623 ಅಂಕ), ಉಪ್ಪಿನಂಗಡಿಇಂದ್ರಪ್ರಸ್ಥಪ್ರೌಢ ಶಾಲೆಯ ಸಾಕ್ಷಿತ್‍ಎಸ್‍ರೈ(622 ಅಂಕ) ಪಟ್ಟೆಯ ಪ್ರತಿಭಾಪ್ರೌಢ ಶಾಲೆಯ ಹಸ್ತಿಕ್ (621 ಅಂಕ),ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಅನುಷಾ ರೈ(620 ಅಂಕ), ರಿಕಿಷಾ ಶೆಟ್ಟಿ (616 ಅಂಕ)ಮತ್ತು ಅನಾಘ ಎಚ್‍ಅಡಿಗ(617 ಅಂಕ), ಸೈಂಟ್‍ಜಾರ್ಜ್‍ಪ್ರೌಢ ಶಾಲೆಯ ಲಕ್ಷ್ಮೀಶ, ಸುಳ್ಯದ ಸ್ನೇಹಾ ಪ್ರೌಢ ಶಾಲೆಯ ಸೃಜನ್ ಕೆ, ಸಜಿಪಮೂಡ ಸರಕಾರಿಪ್ರೌಢ ಶಾಲೆಯ ತನುಶ್ರೀ(614 ಅಂಕ), , ವಿವೇಕಾನಂದಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮಿಥನ್ ವಿ ಕೆ(615 ಅಂಕ), ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ರಮಾ ಭಾರತಿ(617 ಅಂಕ)ಸಾಧನೆಯ ಹಿನ್ನೆಲೆಯಲ್ಲಿಅವರನ್ನು ಸನ್ಮಾನಿಸಲಾಯಿತು.
Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

1 hour ago

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

3 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

3 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

1 day ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

1 day ago