ಸುದ್ದಿಗಳು

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಫಿಲೋಮಿನಾ ಪಿಯು ಕಾಲೇಜಿಗೆ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರೆಸ್ಕ್ಯೂಇಂಡಿಯಾ 2023, 18ನೇ ರಾಷ್ಟ್ರಮಟ್ಟದ ಜೀವರಕ್ಷಕ ಈಜು ಸ್ಪರ್ಧೆ ಬೆಂಗಳೂರು ಇವರು ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ಚಿನ್ನ 5 ಬೆಳ್ಳಿ ಹಾಗೂ 2 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Advertisement
Advertisement

ದ್ವಿತೀಯ ವಿಜ್ಞಾನ ವಿಭಾಗದ ಜೋತ್ಸ್ನಾ ಲೈಸಾ ಜಾನ್ಸನ್‍ ಇವರು 4*50 ಮೀ ಮೆಡ್ಲೇರಿಲೇ, 4*50 ಮೀ ಫೂಲ್ ಲೈಫ್ ಸೇವರ್ ಮಿಕ್ಸಡ್‍ರಿಲೇ, 4*25 ಮೀ ಮ್ಯಾನಿಕಿನ್‍ಕ್ಯಾರಿರಿಲೇ, 4*50 ಒಬ್‍ಸ್ಟಾಕಲ್‍ರಿಲೇಯಲ್ಲಿಒಟ್ಟು 4 ಚಿನ್ನದ ಪದಕ ಹಾಗೂ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್‍ನಲ್ಲಿಒಂದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.

ಪ್ರಥಮ ವಿಜ್ಞಾನ ವಿಭಾಗದ ನಂದನ್ ನಾಯಕ್ 12*5 ಮೀ ಲೈನ್‍ಥ್ರೋನಲ್ಲಿ 1 ಚಿನ್ನದ ಪದಕ, 4*50 ಮೀ ಮೆಡ್ಲೇರಿಲೇ ಮತ್ತು 4*25 ಮ್ಯಾನಿಕಿನ್‍ ಕ್ಯಾರಿ ರಿಲೇಯಲ್ಲಿ, 2 ಬೆಳ್ಳಿಯ ಪದಕ ಹಾಗೂ 4*50ಮೀ ಓಬ್‍ಸ್ಟಾಕಲ್‍ ರಿಲೇಯಲ್ಲಿ 1 ಕಂಚಿನ ಪದಕ ಪಡೆದುಕೊಂಡಿರುತ್ತಾರೆ.

ದ್ವಿತೀಯ ವಿಜ್ಞಾನ ವಿಭಾಗದ ನೀತಿರೈಇವರು 4*25 ಮೀ ಮ್ಯಾನ್‍ಕಿನ್‍ ಕ್ಯಾರಿರಿಲೇ,
4*50ಮೀ ಓಬ್‍ಸ್ಟಾಕಲ್‍‌ ರಿಲೇ,  4*50 ಮೆಡ್ಲೇರಿಲೇ ಮತ್ತು 4*50 ಫುಲ್ ಲೈಫ್ ಸೇವರ್ ಮಿಕ್ಸ್ಡ್ ರಿಲೇಯಲ್ಲಿ 4 ಚಿನ್ನದ ಪದಕ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್‍ನಲ್ಲಿಒಂದುಕಂಚಿನ ಪದಕವನ್ನು .ಪಡೆದುಕೊಂಡಿರುತ್ತಾರೆ.

ದ್ವಿತೀಯ ವಿಜ್ಞಾನ ವಿಭಾಗದಅದ್ವಿತ್ 4*50ಮೀ ಮೆಡ್ಲೇರಿಲೇ ಮತ್ತು 4*25 ಮೀ ಮ್ಯಾನ್‍ಕಿನ್‍ ಕ್ಯಾರಿರಿಲೆಯಲ್ಲಿ 2 ಬೆಳ್ಳಿ ಹಾಗೂ 4*50 ಮೀ ಓಬ್‍ಸ್ಟಾಕಲ್‍ ರಿಲೇಯಲ್ಲಿ 1 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Advertisement

ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ, ನಿರೂಪ ಜಿ ಆರ್, ರೋಹಿತ್ ಪ್ರಕಾಶ್. ದೀಕ್ಷಿತ್‍ ರಾವ್‍ ಇವರು ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದರೆ ಫಾ. ಅಶೋಕ್‍ ರಾಯನ್‍ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಎಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾರಣಾಸಿ ಎಂಬ ದ್ವಂದ್ವಗಳ ನಗರ

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ…

20 minutes ago

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ…

34 minutes ago

ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ

ಬಣ್ಣದ ಜೀವಿಗಳನ್ನು ಸೃಷ್ಟಿಸಿರುವ ಜಡವನ್ನೂ ಜೀವವನ್ನಾಗಿ ಪರಿವರ್ತಿಸಬಲ್ಲ ತಾಕತ್ತುಳ್ಳ ಪರಮಾತ್ಮನೇ ಅಲ್ವೇ ಪರಮಕಲಾವಿದ?

42 minutes ago

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

3 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

6 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

6 hours ago