ರೆಸ್ಕ್ಯೂಇಂಡಿಯಾ 2023, 18ನೇ ರಾಷ್ಟ್ರಮಟ್ಟದ ಜೀವರಕ್ಷಕ ಈಜು ಸ್ಪರ್ಧೆ ಬೆಂಗಳೂರು ಇವರು ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ಚಿನ್ನ 5 ಬೆಳ್ಳಿ ಹಾಗೂ 2 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ಜೋತ್ಸ್ನಾ ಲೈಸಾ ಜಾನ್ಸನ್ ಇವರು 4*50 ಮೀ ಮೆಡ್ಲೇರಿಲೇ, 4*50 ಮೀ ಫೂಲ್ ಲೈಫ್ ಸೇವರ್ ಮಿಕ್ಸಡ್ರಿಲೇ, 4*25 ಮೀ ಮ್ಯಾನಿಕಿನ್ಕ್ಯಾರಿರಿಲೇ, 4*50 ಒಬ್ಸ್ಟಾಕಲ್ರಿಲೇಯಲ್ಲಿಒಟ್ಟು 4 ಚಿನ್ನದ ಪದಕ ಹಾಗೂ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್ನಲ್ಲಿಒಂದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.
ಪ್ರಥಮ ವಿಜ್ಞಾನ ವಿಭಾಗದ ನಂದನ್ ನಾಯಕ್ 12*5 ಮೀ ಲೈನ್ಥ್ರೋನಲ್ಲಿ 1 ಚಿನ್ನದ ಪದಕ, 4*50 ಮೀ ಮೆಡ್ಲೇರಿಲೇ ಮತ್ತು 4*25 ಮ್ಯಾನಿಕಿನ್ ಕ್ಯಾರಿ ರಿಲೇಯಲ್ಲಿ, 2 ಬೆಳ್ಳಿಯ ಪದಕ ಹಾಗೂ 4*50ಮೀ ಓಬ್ಸ್ಟಾಕಲ್ ರಿಲೇಯಲ್ಲಿ 1 ಕಂಚಿನ ಪದಕ ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ನೀತಿರೈಇವರು 4*25 ಮೀ ಮ್ಯಾನ್ಕಿನ್ ಕ್ಯಾರಿರಿಲೇ,
4*50ಮೀ ಓಬ್ಸ್ಟಾಕಲ್ ರಿಲೇ, 4*50 ಮೆಡ್ಲೇರಿಲೇ ಮತ್ತು 4*50 ಫುಲ್ ಲೈಫ್ ಸೇವರ್ ಮಿಕ್ಸ್ಡ್ ರಿಲೇಯಲ್ಲಿ 4 ಚಿನ್ನದ ಪದಕ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್ನಲ್ಲಿಒಂದುಕಂಚಿನ ಪದಕವನ್ನು .ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದಅದ್ವಿತ್ 4*50ಮೀ ಮೆಡ್ಲೇರಿಲೇ ಮತ್ತು 4*25 ಮೀ ಮ್ಯಾನ್ಕಿನ್ ಕ್ಯಾರಿರಿಲೆಯಲ್ಲಿ 2 ಬೆಳ್ಳಿ ಹಾಗೂ 4*50 ಮೀ ಓಬ್ಸ್ಟಾಕಲ್ ರಿಲೇಯಲ್ಲಿ 1 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ, ನಿರೂಪ ಜಿ ಆರ್, ರೋಹಿತ್ ಪ್ರಕಾಶ್. ದೀಕ್ಷಿತ್ ರಾವ್ ಇವರು ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದರೆ ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಎಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…