ರೆಸ್ಕ್ಯೂಇಂಡಿಯಾ 2023, 18ನೇ ರಾಷ್ಟ್ರಮಟ್ಟದ ಜೀವರಕ್ಷಕ ಈಜು ಸ್ಪರ್ಧೆ ಬೆಂಗಳೂರು ಇವರು ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ಚಿನ್ನ 5 ಬೆಳ್ಳಿ ಹಾಗೂ 2 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ಜೋತ್ಸ್ನಾ ಲೈಸಾ ಜಾನ್ಸನ್ ಇವರು 4*50 ಮೀ ಮೆಡ್ಲೇರಿಲೇ, 4*50 ಮೀ ಫೂಲ್ ಲೈಫ್ ಸೇವರ್ ಮಿಕ್ಸಡ್ರಿಲೇ, 4*25 ಮೀ ಮ್ಯಾನಿಕಿನ್ಕ್ಯಾರಿರಿಲೇ, 4*50 ಒಬ್ಸ್ಟಾಕಲ್ರಿಲೇಯಲ್ಲಿಒಟ್ಟು 4 ಚಿನ್ನದ ಪದಕ ಹಾಗೂ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್ನಲ್ಲಿಒಂದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.
ಪ್ರಥಮ ವಿಜ್ಞಾನ ವಿಭಾಗದ ನಂದನ್ ನಾಯಕ್ 12*5 ಮೀ ಲೈನ್ಥ್ರೋನಲ್ಲಿ 1 ಚಿನ್ನದ ಪದಕ, 4*50 ಮೀ ಮೆಡ್ಲೇರಿಲೇ ಮತ್ತು 4*25 ಮ್ಯಾನಿಕಿನ್ ಕ್ಯಾರಿ ರಿಲೇಯಲ್ಲಿ, 2 ಬೆಳ್ಳಿಯ ಪದಕ ಹಾಗೂ 4*50ಮೀ ಓಬ್ಸ್ಟಾಕಲ್ ರಿಲೇಯಲ್ಲಿ 1 ಕಂಚಿನ ಪದಕ ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ನೀತಿರೈಇವರು 4*25 ಮೀ ಮ್ಯಾನ್ಕಿನ್ ಕ್ಯಾರಿರಿಲೇ,
4*50ಮೀ ಓಬ್ಸ್ಟಾಕಲ್ ರಿಲೇ, 4*50 ಮೆಡ್ಲೇರಿಲೇ ಮತ್ತು 4*50 ಫುಲ್ ಲೈಫ್ ಸೇವರ್ ಮಿಕ್ಸ್ಡ್ ರಿಲೇಯಲ್ಲಿ 4 ಚಿನ್ನದ ಪದಕ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್ನಲ್ಲಿಒಂದುಕಂಚಿನ ಪದಕವನ್ನು .ಪಡೆದುಕೊಂಡಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದಅದ್ವಿತ್ 4*50ಮೀ ಮೆಡ್ಲೇರಿಲೇ ಮತ್ತು 4*25 ಮೀ ಮ್ಯಾನ್ಕಿನ್ ಕ್ಯಾರಿರಿಲೆಯಲ್ಲಿ 2 ಬೆಳ್ಳಿ ಹಾಗೂ 4*50 ಮೀ ಓಬ್ಸ್ಟಾಕಲ್ ರಿಲೇಯಲ್ಲಿ 1 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ, ನಿರೂಪ ಜಿ ಆರ್, ರೋಹಿತ್ ಪ್ರಕಾಶ್. ದೀಕ್ಷಿತ್ ರಾವ್ ಇವರು ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದರೆ ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಎಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…