Advertisement
ಸುದ್ದಿಗಳು

ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಫಿಲೋಮಿನಾ ಪಿಯು ಕಾಲೇಜಿಗೆ ಪ್ರಶಸ್ತಿ

Share

ರೆಸ್ಕ್ಯೂಇಂಡಿಯಾ 2023, 18ನೇ ರಾಷ್ಟ್ರಮಟ್ಟದ ಜೀವರಕ್ಷಕ ಈಜು ಸ್ಪರ್ಧೆ ಬೆಂಗಳೂರು ಇವರು ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳು ಒಟ್ಟು 9 ಚಿನ್ನ 5 ಬೆಳ್ಳಿ ಹಾಗೂ 2 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

ದ್ವಿತೀಯ ವಿಜ್ಞಾನ ವಿಭಾಗದ ಜೋತ್ಸ್ನಾ ಲೈಸಾ ಜಾನ್ಸನ್‍ ಇವರು 4*50 ಮೀ ಮೆಡ್ಲೇರಿಲೇ, 4*50 ಮೀ ಫೂಲ್ ಲೈಫ್ ಸೇವರ್ ಮಿಕ್ಸಡ್‍ರಿಲೇ, 4*25 ಮೀ ಮ್ಯಾನಿಕಿನ್‍ಕ್ಯಾರಿರಿಲೇ, 4*50 ಒಬ್‍ಸ್ಟಾಕಲ್‍ರಿಲೇಯಲ್ಲಿಒಟ್ಟು 4 ಚಿನ್ನದ ಪದಕ ಹಾಗೂ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್‍ನಲ್ಲಿಒಂದು ಬೆಳ್ಳಿಯ ಪದಕವನ್ನು ಪಡೆದುಕೊಂಡಿರುತ್ತಾರೆ.

ಪ್ರಥಮ ವಿಜ್ಞಾನ ವಿಭಾಗದ ನಂದನ್ ನಾಯಕ್ 12*5 ಮೀ ಲೈನ್‍ಥ್ರೋನಲ್ಲಿ 1 ಚಿನ್ನದ ಪದಕ, 4*50 ಮೀ ಮೆಡ್ಲೇರಿಲೇ ಮತ್ತು 4*25 ಮ್ಯಾನಿಕಿನ್‍ ಕ್ಯಾರಿ ರಿಲೇಯಲ್ಲಿ, 2 ಬೆಳ್ಳಿಯ ಪದಕ ಹಾಗೂ 4*50ಮೀ ಓಬ್‍ಸ್ಟಾಕಲ್‍ ರಿಲೇಯಲ್ಲಿ 1 ಕಂಚಿನ ಪದಕ ಪಡೆದುಕೊಂಡಿರುತ್ತಾರೆ.

ದ್ವಿತೀಯ ವಿಜ್ಞಾನ ವಿಭಾಗದ ನೀತಿರೈಇವರು 4*25 ಮೀ ಮ್ಯಾನ್‍ಕಿನ್‍ ಕ್ಯಾರಿರಿಲೇ,
4*50ಮೀ ಓಬ್‍ಸ್ಟಾಕಲ್‍‌ ರಿಲೇ,  4*50 ಮೆಡ್ಲೇರಿಲೇ ಮತ್ತು 4*50 ಫುಲ್ ಲೈಫ್ ಸೇವರ್ ಮಿಕ್ಸ್ಡ್ ರಿಲೇಯಲ್ಲಿ 4 ಚಿನ್ನದ ಪದಕ 100 ಮೀ ಮ್ಯಾನಿಕಿನಿ ಟೋ ವಿತ್ ಫಿನ್ಸ್‍ನಲ್ಲಿಒಂದುಕಂಚಿನ ಪದಕವನ್ನು .ಪಡೆದುಕೊಂಡಿರುತ್ತಾರೆ.

ದ್ವಿತೀಯ ವಿಜ್ಞಾನ ವಿಭಾಗದಅದ್ವಿತ್ 4*50ಮೀ ಮೆಡ್ಲೇರಿಲೇ ಮತ್ತು 4*25 ಮೀ ಮ್ಯಾನ್‍ಕಿನ್‍ ಕ್ಯಾರಿರಿಲೆಯಲ್ಲಿ 2 ಬೆಳ್ಳಿ ಹಾಗೂ 4*50 ಮೀ ಓಬ್‍ಸ್ಟಾಕಲ್‍ ರಿಲೇಯಲ್ಲಿ 1 ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

ಇವರುಗಳಿಗೆ ಈಜು ತರಬೇತುದಾರರಾದ ಪಾರ್ಥ ವಾರಣಾಸಿ, ನಿರೂಪ ಜಿ ಆರ್, ರೋಹಿತ್ ಪ್ರಕಾಶ್. ದೀಕ್ಷಿತ್‍ ರಾವ್‍ ಇವರು ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದರೆ ಫಾ. ಅಶೋಕ್‍ ರಾಯನ್‍ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಎಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

5 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

6 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

6 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

12 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

14 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

14 hours ago