ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

February 16, 2023
10:38 PM

ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ. 

Advertisement
Advertisement

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್‌ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್‌ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು
June 23, 2025
7:56 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group