ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

February 16, 2023
10:38 PM

ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ. 

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್‌ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್‌ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror