ಸುದ್ದಿಗಳು

ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ. 

Advertisement
Advertisement

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್‌ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್‌ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

1 hour ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

1 hour ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

12 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

12 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

12 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

12 hours ago