ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…