Advertisement
ಸುದ್ದಿಗಳು

ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

Share

ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ, ಗ್ರಾಮೀಣಾಭಿವೃದ್ಧಿ ಕಡೆಗೂ ಕೊಡುಗೆಗಳ ನಿರೀಕ್ಷೆ ಇದೆ. 

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಳೆದ ವರ್ಷ ಚೊಚ್ಚಲ ಬಜೆಟ್‌ ನಲ್ಲಿ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 33,700 ಕೋಟಿ ರೂ ಮೀಸಲಿಟ್ಟಿದ್ದರು. ರೈತ ಶಕ್ತಿ ಸೇರಿದಂತೆ ರೈತರಿಗೆ ಯಂತ್ರೋಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದ್ದರು. ಗರಿಷ್ಟ 5 ಎಕರೆಗೆ ಒಳಪಟ್ಟು ಎಕರೆಗೆ 250 ರೂಪಾಯಿ ಡೀಸೆಲ್‌ ಸಬ್ಸಿಡಿಯನ್ನು ಸಹ ಘೋಷಿಸಿದ್ದರು. ಈ ಬಾರಿಯೂ ಕೂಡ ರೈತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ಅವರು ಇತ್ತೀಚೆಗೆ ಘೋಷಿಸಿದ್ದರು. ಹೀಗಾಗಿ ಈ ಬಾರಿ ರಾಜ್ಯ ಬಜೆಟ್‌ ನಲ್ಲಿ ಕೃಷಿ ಕ್ಷೇತ್ರದಲ್ಲಿ ಹಲವು ನಿರೀಕ್ಷೆಗಳನ್ನಿಟ್ಟಿದ್ದು, ಹೊಸ ಕೃಷಿ ನೀತಿಯನ್ನು ಘೋಷಿಸುವ ಸಾಧ್ಯತೆಗಳಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 hours ago

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

8 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago