ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ ಬಿಡುಗಡೆ | ಕೇರಳ, ಪಂಜಾಬ್, ತಮಿಳುನಾಡಿಗೆ ಪ್ರಶಸ್ತಿ

June 9, 2023
4:37 PM

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ
March 10, 2026
11:25 PM
by: ದ ರೂರಲ್ ಮಿರರ್.ಕಾಂ
ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ
March 10, 2026
6:48 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ
March 10, 2026
6:43 AM
by: ದ ರೂರಲ್ ಮಿರರ್.ಕಾಂ
ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ
March 9, 2026
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror