ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ

July 4, 2025
10:40 PM

ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಾಜ್ಯದ  ಮಾಹಿತಿ-ತಂತ್ರಜ್ಞಾನ ಮತ್ತು ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕೇಂದ್ರ ವೈಜ್ಞಾನಿಕ ಸಲಹಾ ಸಚಿವಾಲಯ ಸಹಯೋಗದಲ್ಲಿ ಬೆಂಗಳೂರಿನ ಜಿಕೆವಿಕೆ ಬಳಿಯ ಸಿ- ಕ್ಯಾಂಪ್ ನಲ್ಲಿ ‘ INDIA AMR INNOVATION’ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಏಕರೂಪ್‌, ಜೈವಿಕ-ಮಾಹಿತಿ ತಂತ್ರಜ್ಞಾನ ಪ್ರಗತಿಗಾಗಿ ಬಯೋಟೆಕ್ ನೀತಿ 2024-29 ನೀತಿ ರೂಪಿಸಲಾಗಿದೆ. ಪ್ರತಿವರ್ಷ 100 ಸ್ಟಾರ್ಟ್ ಅಫ್ ಗಳನ್ನು ಗುರುತಿಸಿ ಅವುಗಳಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದರು.

ಈ ವೇಳೆ  ಕೇಂದ್ರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ಸಿ- ಕ್ಯಾಂಪ್ ನಿರ್ದೇಶಕ ಡಾ. ತಸ್ಲೀಮಾರಿಫ್ ಸಯ್ಯದ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ
April 12, 2026
3:03 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror