ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ

July 4, 2025
10:40 PM

ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಾಜ್ಯದ  ಮಾಹಿತಿ-ತಂತ್ರಜ್ಞಾನ ಮತ್ತು ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕೇಂದ್ರ ವೈಜ್ಞಾನಿಕ ಸಲಹಾ ಸಚಿವಾಲಯ ಸಹಯೋಗದಲ್ಲಿ ಬೆಂಗಳೂರಿನ ಜಿಕೆವಿಕೆ ಬಳಿಯ ಸಿ- ಕ್ಯಾಂಪ್ ನಲ್ಲಿ ‘ INDIA AMR INNOVATION’ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಏಕರೂಪ್‌, ಜೈವಿಕ-ಮಾಹಿತಿ ತಂತ್ರಜ್ಞಾನ ಪ್ರಗತಿಗಾಗಿ ಬಯೋಟೆಕ್ ನೀತಿ 2024-29 ನೀತಿ ರೂಪಿಸಲಾಗಿದೆ. ಪ್ರತಿವರ್ಷ 100 ಸ್ಟಾರ್ಟ್ ಅಫ್ ಗಳನ್ನು ಗುರುತಿಸಿ ಅವುಗಳಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದರು.

ಈ ವೇಳೆ  ಕೇಂದ್ರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ಸಿ- ಕ್ಯಾಂಪ್ ನಿರ್ದೇಶಕ ಡಾ. ತಸ್ಲೀಮಾರಿಫ್ ಸಯ್ಯದ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror