Advertisement
ಸುದ್ದಿಗಳು

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ

Share

ದೇಶದಲ್ಲಿಯೇ ಅತ್ಯುನ್ನತ ಶೈಕ್ಷಣಿಕ ಹಾಗೂ ಸಂಸ್ಥೆಗಳು ಕರ್ನಾಟಕದಲ್ಲಿದ್ದು, ಅವುಗಳ ಅಭಿವೃದ್ದಿ ಹಾಗೂ ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ರಾಜ್ಯದ  ಮಾಹಿತಿ-ತಂತ್ರಜ್ಞಾನ ಮತ್ತು ಐಟಿ ಬಿಟಿ ಇಲಾಖೆ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ಕೇಂದ್ರ ವೈಜ್ಞಾನಿಕ ಸಲಹಾ ಸಚಿವಾಲಯ ಸಹಯೋಗದಲ್ಲಿ ಬೆಂಗಳೂರಿನ ಜಿಕೆವಿಕೆ ಬಳಿಯ ಸಿ- ಕ್ಯಾಂಪ್ ನಲ್ಲಿ ‘ INDIA AMR INNOVATION’ ಕಾರ್ಯಾಗಾರ ಆಯೋಜಿಸಲಾಗಿತ್ತು. ಈ ಸಂದರ್ಭ ಮಾತನಾಡಿದ ಏಕರೂಪ್‌, ಜೈವಿಕ-ಮಾಹಿತಿ ತಂತ್ರಜ್ಞಾನ ಪ್ರಗತಿಗಾಗಿ ಬಯೋಟೆಕ್ ನೀತಿ 2024-29 ನೀತಿ ರೂಪಿಸಲಾಗಿದೆ. ಪ್ರತಿವರ್ಷ 100 ಸ್ಟಾರ್ಟ್ ಅಫ್ ಗಳನ್ನು ಗುರುತಿಸಿ ಅವುಗಳಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗುತ್ತಿದೆ ಎಂದರು.

ಈ ವೇಳೆ  ಕೇಂದ್ರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ಸಿ- ಕ್ಯಾಂಪ್ ನಿರ್ದೇಶಕ ಡಾ. ತಸ್ಲೀಮಾರಿಫ್ ಸಯ್ಯದ್ ಮತ್ತಿತರರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

60 minutes ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

1 hour ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

1 hour ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

6 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago