Advertisement
ಪ್ರಮುಖ

#CauveryWater | ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲೇ ಬೇಕು | ತಮಿಳುನಾಡಿಗೆ ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೇ ವಜಾ ಮಾಡ್ತಾರೆ: ವೀರಪ್ಪ ಮೊಯ್ಲಿ

Share

ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಲೇ ಬೇಕು. ಇದು ಸುಪ್ರೀಂ ಕೋರ್ಟ್‌ ಆದೇಶ. ಈ ಬಗ್ಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ತಮಿಳುನಾಡಿಗೆ ಕಾವೇರು ನೀರು ಬಿಡದಿದ್ದರೆ ರಾಜ್ಯ ಸರ್ಕಾರವನ್ನೆ ವಜಾ ಮಾಡುತ್ತಾರೆ. ಯಾವುದೇ ಸರ್ಕಾರ ಇದ್ದರೂ ಸಹ ನೀರು ಬಿಡುತ್ತಿದ್ದರು ಎಂದು ಹೇಳಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ ಆದೇಶ ಪಾಲನೆ ಮಾಡಬೇಕು. ಮಾಡುತ್ತೇವೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಹಲವು ದಿನಗಳಿಂದ ಬೇಡಿಕೊಂಡರೂ ಮೋದಿ ಸಮಯ ನೀಡುತ್ತಿಲ್ಲ. ಪ್ರಧಾನಮಂತ್ರಿ ಮೋದಿ ಎರಡು ರಾಜ್ಯಗಳನ್ನು ಚರ್ಚೆಗೆ ಕರೆಯಬೇಕಿತ್ತು. ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ದಟತನದಿಂದ ವರ್ತಿಸುತ್ತಿದ್ದಾರೆ. ತಮಿಳುನಾಡು ವಿರುದ್ಧ ಆರೋಪ ಮಾಡಿದರೆ ಯಾವ ಪ್ರಯೋಜನವಿಲ್ಲ. ಅವರ ಹಕ್ಕು ಅವರು ಕೇಳುತ್ತಿದ್ದಾರೆ, ನಮ್ಮ ಹಕ್ಕು ನಾವು ಕೇಳುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಯರಿಸಬೇಕು. ಆದರೆ, ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕೆ ಕಾವೇರಿ ವಿವಾದದಲ್ಲಿ ಮಧ್ಯಪ್ರವೇಶ ಮಾಡುತ್ತಿಲ್ಲ. ಕಾವೇರಿ ವಿವಾದ ಬಗೆಯರಿಸುವುದು ಅವರಿಗೆ ಬೇಕಿಲ್ಲ. ಬದಲಿಗೆ ರಾಜ್ಯಗಳು ಕಿತ್ತಾಡಬೇಕು ಮೋದಿ ಸರ್ವಾಧಿಕಾರಿಯಾಗಿ ಇರಬೇಕು ಎನ್ನುವ ಭಾವನೆ ಹೊಂದಿದ್ದಾರೆ ಎಂದು ಕಿಡಿಕಾರಿದರು.

ಮೂಲ : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

13 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

14 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

14 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

14 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago