ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ ಬಿಡುಗಡೆ | ಕೇರಳ, ಪಂಜಾಬ್, ತಮಿಳುನಾಡಿಗೆ ಪ್ರಶಸ್ತಿ

June 9, 2023
4:37 PM

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror