ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ ಬಿಡುಗಡೆ | ಕೇರಳ, ಪಂಜಾಬ್, ತಮಿಳುನಾಡಿಗೆ ಪ್ರಶಸ್ತಿ

June 9, 2023
4:37 PM

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

Advertisement
Advertisement

ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |
May 7, 2024
11:08 AM
by: ಸಾಯಿಶೇಖರ್ ಕರಿಕಳ
ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!
April 30, 2024
7:15 PM
by: ದ ರೂರಲ್ ಮಿರರ್.ಕಾಂ
ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
April 29, 2024
5:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror