ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ ಬಿಡುಗಡೆ | ಕೇರಳ, ಪಂಜಾಬ್, ತಮಿಳುನಾಡಿಗೆ ಪ್ರಶಸ್ತಿ

June 9, 2023
4:37 PM

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ
June 22, 2026
9:01 PM
by: ದ ರೂರಲ್ ಮಿರರ್.ಕಾಂ
ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ
June 22, 2026
2:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror