ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.
ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.
ನಿಮ್ಮ ಮನೆಯು ಕೇವಲ ಒಂದು ಇಟ್ಟಿಗೆಯ ಗೋಡೆಗಳ ಸಮೂಹವಲ್ಲ; ಇದು ನಿಮ್ಮ ಜೀವನದ…
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…