ರಾಜ್ಯ

ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ ಬಿಡುಗಡೆ | ಕೇರಳ, ಪಂಜಾಬ್, ತಮಿಳುನಾಡಿಗೆ ಪ್ರಶಸ್ತಿ

Share

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

Advertisement

ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 12-04-2025 | ಅಲ್ಲಲ್ಲಿ ಗುಡುಗಿನೊಂದಿಗೆ ಸಾಮಾನ್ಯ ಮಳೆ ಸಾಧ್ಯತೆ | ಎ.13 ರಿಂದ ಮಳೆಯ ಪ್ರಮಾಣ ಕಡಿಮೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶ ಸೇರಿದಂತೆ ಅಲ್ಲಲ್ಲಿ…

4 hours ago

ಕುರುವಾವ್ ಕರುಪ್ ಆಜ್ಞೆಯಂತೆ ಅಗ್ನಿ ಸೇವೆ ಮಾಡುವ ಮಹಾವಿಷ್ಣುಮೂರ್ತಿ

ತುಳುನಾಡಿನ ವಿವಿದೆಡೆ ವಿಷ್ಣುಮೂರ್ತಿ ದೈವದ ನೇಮ, ಒತ್ತೆಕೋಲ ನಡೆಯುತ್ತದೆ. ಈ ಆಚರಣೆಯ ಹಿಂದಿರುವ…

5 hours ago

ಪಟ್ಟೆ ವಿದ್ಯಾ ಸಂಸ್ಥೆಗಳು ಬಡಗನ್ನೂರು ಇನ್ನು ದ್ವಾರಕಾ ಪ್ರತಿಷ್ಠಾನ ಪುತ್ತೂರಿಗೆ ಸೇರ್ಪಡೆ

ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ…

6 hours ago

ಮುಳಿಯ – ಹೊಸ ಲೋಗೋ- ಅನಾವರಣ | ಮುಳಿಯ ಜುವೆಲ್ಸ್ – ಇನ್ನು ಮುಂದೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್

ಪುತ್ತೂರು ಮೂಲದ 81+ ವರ್ಷ ಪರಂಪರೆಯ ಮುಳಿಯ ಜ್ಯುವೆಲ್ಸ್ ಇನ್ನು ಮುಂದೆ ಹೊಸ…

6 hours ago

ಹೊಸರುಚಿ | ಗುಜ್ಜೆ ಶೇಂಗಾ ಮಸಾಲಾ ಪಲ್ಯ

ಗುಜ್ಜೆ ಶೇಂಗಾ ಮಸಾಲಾ ಪಲ್ಯಕ್ಕೆ ಬೇಕಾಗುವ ವಸ್ತುಗಳು ಹಾಗೂ ಮಾಡುವ ವಿಧಾನ :…

10 hours ago

4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ವಿಸ್ತರಿಸಲು ಕಾಫಿ ಮಂಡಳಿ ಯೋಜನೆ

ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ…

10 hours ago