ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.
ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…