ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.
ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…