Advertisement
ರಾಜ್ಯ

ರಾಜ್ಯ ಆಹಾರ ಸುರಕ್ಷತಾ ಸೂಚ್ಯಂಕ ಬಿಡುಗಡೆ | ಕೇರಳ, ಪಂಜಾಬ್, ತಮಿಳುನಾಡಿಗೆ ಪ್ರಶಸ್ತಿ

Share

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ವಾರ್ಷಿಕ ಮೌಲ್ಯಮಾಪನವನ್ನು ಬಿಡುಗಡೆ ಮಾಡಿದ್ದು, ಬುಧವಾರದಂದು ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅವರು ಐದನೇ ರಾಜ್ಯ ಆಹಾರ ಸುರಕ್ಷತೆ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದಾರೆ.

ಈ ಸೂಚ್ಯಂಕವು ಆರು ಆಹಾರ ಸುರಕ್ಷತಾ ನಿಯತಾಂಕಗಳಲ್ಲಿ ರಾಜ್ಯಗಳ ಕಾರ್ಯಕ್ಷಮತೆಯನ್ನು ನಿರ್ಣಯಿಸಿ ಬಿಡುಗಡೆಯನ್ನು ಮಾಡಲಾಗಿದೆ. ಇದರಲ್ಲಿ ದೊಡ್ಡ ರಾಜ್ಯ ವಿಭಾಗಗಳಾದ ಕೇರಳ, ಪಂಜಾಬ್, ಮತ್ತು ತಮಿಳುನಾಡು ಮತ್ತು ಸಣ್ಣ ರಾಜ್ಯಗಳ ವಿಭಾಗದಲ್ಲಿ ಗೋವಾ, ಮಣಿಪುರ ಮತ್ತು ಮತ್ತು ಸಿಕ್ಕಿಂ ಪ್ರಶಸ್ತಿಗಳನ್ನು ಪಡೆದಿದೆ. ಮಾತ್ರವಲ್ಲ ಕೇಂದ್ರಾಡಳಿತ ಪ್ರದೇಶಗಳ ವಿಭಾಗದಲ್ಲಿ ಜಮ್ಮು ಮತ್ತು ಕಾಶ್ಮೀರ, ಚಂಡೀಗಢ ಮತ್ತು ದೆಹಲಿ ಪ್ರಶಸ್ತಿಗಳನ್ನು ಪಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

2 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

5 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

9 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

9 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

18 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

19 hours ago