Advertisement
MIRROR FOCUS

ರಾಜ್ಯ ಸರ್ಕಾರದ ಬೆಲೆ ಏರಿಕೆ ಕಣ್ಣು ಖಾಸಗಿ ಶಾಲೆಗಳ ಮೇಲೆ | ಬೆಲೆ ಏರಿಕೆ ಕ್ರಮಕ್ಕೆ ಸರ್ಕಾರದ ವಿರುದ್ಧ ರುಪ್ಸಾ ಗರಂ | ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ…?

Share

ಖಾಸಗಿ ಶಾಲೆಗಳು ಹಾಗು ಅನುದಾನಿತ ಶಾಲೆಗಳ  ಮೇಲೆ ಸರ್ಕಾರದ ಕಣ್ಣು ಬಿದ್ದಂತಿದೆ. ಲೈಸೆನ್ಸ್‌ ನವೀಕರಣ ಸೇರಿದಂತೆ ಫೈರ್‌ ಸೇಫ್ಟಿ ಫೀಸ್‌ ಕೂಡ ದುಬಾರಿ ಆಗಿದೆ. ಇದು ಪೋಷಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯೂ ಹೆಚ್ಚಾಗಿದೆ. 

ಈ ಮೊದಲು ಶಾಲೆಯ ಫೈರ್ ಸೇಫ್ಟಿ ನವೀಕರಣ ಶುಲ್ಕ ಒಂದು ಸಾವಿರವಿತ್ತು. ಇದೀಗ ಆ ಶುಲ್ಕವನ್ನು ಬರೋಬ್ಬರಿ 25,500 ರೂಪಾಯಿಗೆ ಏರಿಕೆ ಮಾಡಿದೆ. ಹೊಸ ಶಾಲೆ ಅನುಮತಿಗೆ 40 ರಿಂದ 80 ಸಾವಿರ ಇತ್ತು. ಇದೀಗ ಲಕ್ಷ ದಾಟುತ್ತಿದೆ. ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ಈ ಬಗ್ಗೆ ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಎಲ್ಲಾ ನಿಯಮ ಪಾಲಿಸಿ ಅನುಮತಿ ಪಡೆಯಲು ವಿಫಲವಾದಲ್ಲಿ, ಈಗಾಗಲೇ ಕಟ್ಟಿರುವ ಎರಡೂವರೆ ಲಕ್ಷ ವಾಪಸ್ ಕೊಡಲ್ಲ ಅನ್ನೋ ಹೊಸ ನಿಯಮ ರೂಪಿಸಿದೆ. ರಾಜ್ಯದಲ್ಲಿ 6 ಸಾವಿರ ಅನುದಾನಿತ ಶಾಲೆಗಳು, 18 ಸಾವಿರ ಖಾಸಗಿ ಶಾಲೆಗಳಿವೆ. ಬೆಂಗಳೂರಿನಲ್ಲಿ 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳಿವೆ. ಇದರಲ್ಲಿರುವ ಜಾಗದಲ್ಲಿ ಬಜೆಟ್ ಖಾಸಗಿ ಶಾಲೆಗಳಿಗೆ ಫೈರ್ ಸೇಫ್ಟಿ ನಿಯಮ ಪಾಲನೆ ಕಷ್ಟಸಾಧ್ಯ. ಇದೇ ಕಾನೂನು ಮುಂದಿಟ್ಟುಕೊಂಡು ಶಾಲೆಗಳಿಂದ ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ. ಶಿಕ್ಷಣ ಇಲಾಖೆ ಹೊಸ ನಿಯಮ ಹಾಗೂ ವಿವಿಧ ಶುಲ್ಕಗಳ ದರವನ್ನು ಹೆಚ್ಚಳ ಮಾಡಿರುವುದು ಖಾಸಗಿ ಶಾಲೆಗಳಿಗೆ ನುಂಗಲಾರದ ತುತ್ತಾಗಿದೆ. ಸಿಬಿಎಸ್ಇ ಶಾಲೆಗಳಿಗೆ 5 ವರ್ಷಕ್ಕೊಮ್ಮೆ ನವೀಕರಣ ಇದ್ರೆ, ರಾಜ್ಯ ಪಠ್ಯಕ್ರಮದ ಶಾಲೆಗಳು ಪ್ರತಿವರ್ಷ ನವೀಕರಣದ ಕಿರುಕುಳ ನೀಡಲಾಗುತ್ತಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

8 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

13 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

22 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

23 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

23 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago