ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನಲ್ಲಿ ಕೈದಿಗಳಿಗೆ ನೀಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಅವರು, ಅಡುಗೆ ಮನೆಗೆ ತೆರಳಿ ಅಲ್ಲಿ ಸಿದ್ದಪಡಿಸಿದ್ದ ಆಹಾರವನ್ನು ಪರೀಕ್ಷಿಸಿದರು. ಬಳಿಕ ಜೈಲಿನ ಬ್ಯಾರಕ್ಗಳನ್ನು ಅವರು ಪರಿಶೀಲಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel