ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ.ಶ್ಯಾಮ್ ಭಟ್ ಹಾಗೂ ನ್ಯಾಯಾಂಗ ಸದಸ್ಯ ಎಸ್.ಕೆ.ವಂಟಿಗೋಡಿ ಅವರು ಬಳ್ಳಾರಿ ಸೆಂಟ್ರಲ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲಿನಲ್ಲಿ ಕೈದಿಗಳಿಗೆ ನೀಡಿರುವ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದ ಅವರು, ಅಡುಗೆ ಮನೆಗೆ ತೆರಳಿ ಅಲ್ಲಿ ಸಿದ್ದಪಡಿಸಿದ್ದ ಆಹಾರವನ್ನು ಪರೀಕ್ಷಿಸಿದರು. ಬಳಿಕ ಜೈಲಿನ ಬ್ಯಾರಕ್ಗಳನ್ನು ಅವರು ಪರಿಶೀಲಿಸಿದರು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…