ಕಾರ್ಮಿಕರ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಹೌದು, ಆರೇ ತಿಂಗಳಲ್ಲಿ ಕಾರ್ಮಿಕರ ಉಚಿತ ಬಸ್ ಪಾಸ್ಗೆ ತಿಲಾಂಜಲಿ ನೀಡ್ತಾ..? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ.
ಕಾರ್ಮಿಕ ವರ್ಗದವರ ಓಡಾಟಕ್ಕೆ ಉಚಿತ ಬಸ್ ಪಾಸ್ ಭಾಗ್ಯವನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ನಗರ ಹಾಗೂ ಗ್ರಾಮೀಣ ಭಾಗದಿಂದ 45 ಕಿ.ಮೀ ದೂರದವರೆಗೆ ಓಡಾಡಲು ಉಚಿತ ಬಸ್ ಪಾಸ್ ನೀಡಲಾಗಿತ್ತು. ಆರಂಭದಲ್ಲಿ ಬಿಎಂಟಿಸಿ ಬಳಿಕ ಕೆಎಸ್ಆರ್ಟಿಸಿ ಬಸ್ನಲ್ಲೂ ಓಡಾಟಕ್ಕೆ ಪಾಸ್ ವಿಸ್ತರಿಸಲಾಗಿತ್ತು. ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ ಅಂತ ತಿಳಿದು ಬಂದಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…