ಕಾರ್ಮಿಕರ ಉಚಿತ ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಹೌದು, ಆರೇ ತಿಂಗಳಲ್ಲಿ ಕಾರ್ಮಿಕರ ಉಚಿತ ಬಸ್ ಪಾಸ್ಗೆ ತಿಲಾಂಜಲಿ ನೀಡ್ತಾ..? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ.
ಕಾರ್ಮಿಕ ವರ್ಗದವರ ಓಡಾಟಕ್ಕೆ ಉಚಿತ ಬಸ್ ಪಾಸ್ ಭಾಗ್ಯವನ್ನ ರಾಜ್ಯ ಸರ್ಕಾರ ಘೋಷಿಸಿತ್ತು. ನಗರ ಹಾಗೂ ಗ್ರಾಮೀಣ ಭಾಗದಿಂದ 45 ಕಿ.ಮೀ ದೂರದವರೆಗೆ ಓಡಾಡಲು ಉಚಿತ ಬಸ್ ಪಾಸ್ ನೀಡಲಾಗಿತ್ತು. ಆರಂಭದಲ್ಲಿ ಬಿಎಂಟಿಸಿ ಬಳಿಕ ಕೆಎಸ್ಆರ್ಟಿಸಿ ಬಸ್ನಲ್ಲೂ ಓಡಾಟಕ್ಕೆ ಪಾಸ್ ವಿಸ್ತರಿಸಲಾಗಿತ್ತು. ಬಸ್ ಪಾಸ್ ಅವಧಿ ಮಾರ್ಚ್ 31 ಕ್ಕೆ ಅಂತ್ಯಗೊಂಡಿದ್ದು ನವೀಕರಣ ಮಾಡದಂತೆ ಸಾರಿಗೆ ಇಲಾಖೆ ಸೂಚನೆ ನೀಡಿದೆ ಅಂತ ತಿಳಿದು ಬಂದಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…