‌ರಾಜ್ಯಮಟ್ಟದ ಚೆಸ್ ಚಾಂಪಿಯನ್‌ ಶಿಪ್ | ರಾಷ್ಟ್ರಮಟ್ಟಕ್ಕೆ ರವೀಶ್‌ ಕೋಟೆ ಆಯ್ಕೆ

June 29, 2025
9:13 PM
ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ‌ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪಿಡೇ ರೇಟೆಡ್ 19 ವರ್ಷ ವಯೋಮಾನದ ಚೆಸ್ ಚಾಂಪಿಯನ್‌ ಶಿಪ್ ನಲ್ಲಿ ದಕ್ಷಿಣ ಕನ್ನಡದ ಚೆಸ್‌ ಆಟಗಾರ ರವೀಶ್ ಕೋಟೆ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಒಟ್ಟು 4 ಮಂದಿ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಲ್ಲಿ ರವೀಶ್‌ ಕೋಟೆ ಒಬ್ಬರು.…… ಮುಂದೆ ಓದಿ……

ರವೀಶ್‌ ಕೋಟೆ ಅವರು 1865 ರೇಟಿಂಗ್‌ ಹೊಂದಿದ್ದು ಕಳೆದ ಹಲವು ವರ್ಷಗಳಿಂದ ಉತ್ತಮ ಚೆಸ್‌ ಆಟಗಾರರಾಗಿದ್ದು, ವಿವಿದೆಡೆ ಸ್ಫರ್ಧಿಸಿದ್ದಾರೆ.  ಇವರು ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ನ ಸತ್ಯ ಪ್ರಸಾದ್ ಕೋಟೆಯವರಲ್ಲಿ ಹಾಗೂ ಮಂಗಳೂರಿನ ರಾವ್ಸ್‌ ಚೆಸ್‌ ಕಾರ್ನರ್‌ (ಆರ್‌ಸಿಸಿ) ಇಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಅಲೋಶಿಯಸ್‌ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾರೆ. ಸುಳ್ಯದ ಎಣ್ಮೂರು ಬಳಿಯ ರಮೇಶ್‌ ಕೋಟೆ ಹಾಗೂ ಶುಭಮಂಗಳ ಅವರ ಪುತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror