ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಪಿಡೇ ರೇಟೆಡ್ 19 ವರ್ಷ ವಯೋಮಾನದ ಚೆಸ್ ಚಾಂಪಿಯನ್ ಶಿಪ್ ನಲ್ಲಿ ದಕ್ಷಿಣ ಕನ್ನಡದ ಚೆಸ್ ಆಟಗಾರ ರವೀಶ್ ಕೋಟೆ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯದಿಂದ ಒಟ್ಟು 4 ಮಂದಿ ಆಟಗಾರರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅವರಲ್ಲಿ ರವೀಶ್ ಕೋಟೆ ಒಬ್ಬರು.…… ಮುಂದೆ ಓದಿ……
ರವೀಶ್ ಕೋಟೆ ಅವರು 1865 ರೇಟಿಂಗ್ ಹೊಂದಿದ್ದು ಕಳೆದ ಹಲವು ವರ್ಷಗಳಿಂದ ಉತ್ತಮ ಚೆಸ್ ಆಟಗಾರರಾಗಿದ್ದು, ವಿವಿದೆಡೆ ಸ್ಫರ್ಧಿಸಿದ್ದಾರೆ. ಇವರು ಪುತ್ತೂರು ಜೀನಿಯಸ್ ಚೆಸ್ ಸ್ಕೂಲ್ ನ ಸತ್ಯ ಪ್ರಸಾದ್ ಕೋಟೆಯವರಲ್ಲಿ ಹಾಗೂ ಮಂಗಳೂರಿನ ರಾವ್ಸ್ ಚೆಸ್ ಕಾರ್ನರ್ (ಆರ್ಸಿಸಿ) ಇಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾರೆ. ಸುಳ್ಯದ ಎಣ್ಮೂರು ಬಳಿಯ ರಮೇಶ್ ಕೋಟೆ ಹಾಗೂ ಶುಭಮಂಗಳ ಅವರ ಪುತ್ರ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…