Advertisement
MIRROR FOCUS

ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |

Share

ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ  ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.

ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

2 days ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

2 days ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

3 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

4 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago