Advertisement
MIRROR FOCUS

ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |

Share

ದಸರಾ ಅಂಗವಾಗಿ ರೈತ ದಸರಾ ಉಪ ಸಮಿತಿ ಹಾಗೂ ಪಶುಪಾಲನಾ  ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ವಿಜೇತರಿಗೆ ಪ್ರಥಮ ಬಹುಮಾನವಾಗಿ ಒಂದು ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 80 ಸಾವಿರ ರೂಪಾಯಿ, ತೃತೀಯ ಬಹುಮಾನಕ್ಕೆ 60 ಸಾವಿರ ರೂಪಾಯಿ ಹಾಗೂ ಸಮಾಧಾನಕರ ಬಹುಮಾನವಾಗಿ 40 ಸಾವಿರ ರೂಪಾಯಿ ನೀಡಲಾಯಿತು.

ಸ್ಪರ್ಧಿಗಳಿಗೆ ಒಟ್ಟು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಬೆಳಿಗ್ಗೆ ಮತ್ತು ಸಾಯಂಕಾಲ ಅಂತಿಮ ಹಂತದ ಹಾಲು ಕರೆಯುವ ಸ್ಪರ್ಧೆ ನಡೆಯಿತು. ಆನೇಕಲ್ ತಾಲೂಕಿನ ಕಗ್ಗಲೀಪುರದ ತನಿಷ್ ಫಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  42.840 ಲೀ ಹಾಲು ಕರೆಯುವ ಮೂಲಕ ಪ್ರಥಮ ಸ್ಥಾನ ಪಡೆದು 1 ಲಕ್ಷ ರೂ. ಗೆದ್ದರು. ಚನ್ನರಾಯಪಟ್ಟಣ ತಾಲೂಕಿನ ತೋಟ ಗ್ರಾಮದ ಬಾಬು ಬಿನ್ ರೇವಣ್ಣ ಎಂಬವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  42.300 ಲೀ ಹಾಲು ಕರೆಯುವ ಮೂಲಕ ದ್ವಿತೀಯ ಸ್ಥಾನ ಗಳಿಸಿ, 80 ಸಾವಿರ ರೂ. ಬಹುಮಾನ ಪಡೆದರು. ಆನೇಕಲ್ ತಾಲೂಕಿನ ವೆಟ್ ಫಾರಂ, ನಕುಂದಿ, ದೊಮ್ಮಸಂದ್ರ, ಅಜಯ್ ಪಿ.ರೆಡ್ಡಿ ಅಜಯ್ ಅವರು ತಮ್ಮ ಹಸುವಿನಿಂದ ಬೆಳಗ್ಗೆ ಮತ್ತು ಸಂಜೆ ಎರಡು ಹೊತ್ತು ಸೇರಿ  41.300 ಲೀ ಕರೆಯುವ ಮೂಲಕ ತೃತೀಯ ಸ್ಥಾನ ಗಳಿಸಿ, 60 ಸಾವಿರ ರೂ.ಬಹುಮಾನ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

16 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

23 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago