MIRROR FOCUS

ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡುಗಡೆಗೆ ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಿರುವಾಗ ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ ಅವರು, ನಮ್ಮ ಪಾಲಿನ ನೀರು ಹಂಚಿಕೆ ಮಾಡಬೇಕು. ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದಿದ್ದೆ. ಇದರ ಪರಿಣಾಮ ಸದ್ಯ 15 ಟಿಎಂಸಿ ನೀರು ಬಿಡಲಾಗಿದೆ. ಆದರೆ ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕಾಗಿದ ಎಂದು ಹೇಳಿದರು. ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ರಾಜ್ಯ ಮತ್ತು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

Advertisement
Advertisement

ಗೋದಾವರಿ, ಕೃಷ್ಣ, ಕಾವೇರಿ, ನದಿ ನೀರು ಜೋಡಣೆಯ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು, ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಗೋದಾವರಿ, ಕಾವೇರಿ, ನದಿ ನೀರು ಜೋಡಣೆ ಯೋಜನೆಯಿಂದ ರಾಜ್ಯಕ್ಕೆ ಗೋದಾವರಿ ನೀರನ್ನು ಹಂಚಿಕೆ ಮಾಡದಿರುವ ಕೇಂದ್ರ ಜಲಶಕ್ತಿ ಸಚಿವಾಲಯದ ನಿರ್ಧಾರದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ

"ತಾಯಿಯ ಹೆಸರಲ್ಲಿ ಒಂದು ಸಸಿ"-2.0 ಅಭಿಯಾನದಡಿ 10 ಕೋಟಿ ಗಿಡಗಳನ್ನು ನೆಡುವ ಗುರಿ…

9 hours ago

ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

1 day ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

1 day ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

1 day ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago