MIRROR FOCUS

ರಾಜ್ಯದ ನೀರಾವರಿ ವಿಷಯ | ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾದಾಯಿ ನದಿ ನೀರಿನ ವಿಷಯದಲ್ಲಿ ಪಕ್ಷಬೇಧ ಮರೆತು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಕಳಸಾ ಬಂಡೂರಿಯಿಂದ 3.5 ಟಿಎಂಸಿ ನೀರು ಬಿಡುಗಡೆಗೆ ಗೋವಾ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದೆ. ಹೀಗಿರುವಾಗ ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಬೇಕಾಗಿದೆ ಎಂದು ತಿಳಿಸಿದ್ದಾರೆ. ಗೋದಾವರಿ, ಕೃಷ್ಣಾ, ಕಾವೇರಿ ನದಿಗಳ ಜೋಡಣೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ ಅವರು, ನಮ್ಮ ಪಾಲಿನ ನೀರು ಹಂಚಿಕೆ ಮಾಡಬೇಕು. ಈ ಸಂಬಂಧ ಪ್ರಧಾನಿ ಹಾಗೂ ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದಿದ್ದೆ. ಇದರ ಪರಿಣಾಮ ಸದ್ಯ 15 ಟಿಎಂಸಿ ನೀರು ಬಿಡಲಾಗಿದೆ. ಆದರೆ ಈ ಪ್ರಮಾಣವನ್ನು 25 ಟಿಎಂಸಿಗೆ ಹೆಚ್ಚಳ ಮಾಡಬೇಕಾಗಿದ ಎಂದು ಹೇಳಿದರು. ರಾಜಕೀಯ ಹೊರತುಪಡಿಸಿ ರಾಜ್ಯದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಕೆಲಸ ಮಾಡಬೇಕಾಗಿದೆ. ಆಗ ಮಾತ್ರ ರಾಜ್ಯ ಮತ್ತು ಅಭಿವೃದ್ಧಿಯಾಗಲಿದೆ ಎಂದು ತಿಳಿಸಿದ್ದಾರೆ.

Advertisement

ಗೋದಾವರಿ, ಕೃಷ್ಣ, ಕಾವೇರಿ, ನದಿ ನೀರು ಜೋಡಣೆಯ ನೀರಾವರಿ ಯೋಜನೆಯಡಿ ರಾಜ್ಯಕ್ಕೆ 25 ಟಿಎಂಸಿ ನೀರು ಕೊಡಬೇಕು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು, ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಗೋದಾವರಿ, ಕಾವೇರಿ, ನದಿ ನೀರು ಜೋಡಣೆ ಯೋಜನೆಯಿಂದ ರಾಜ್ಯಕ್ಕೆ ಗೋದಾವರಿ ನೀರನ್ನು ಹಂಚಿಕೆ ಮಾಡದಿರುವ ಕೇಂದ್ರ ಜಲಶಕ್ತಿ ಸಚಿವಾಲಯದ ನಿರ್ಧಾರದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

4 hours ago

ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |

ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…

6 hours ago

ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ

ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…

7 hours ago

2030ರ ವೇಳೆಗೆ 170 ಮಿಲಿಯನ್ ಉದ್ಯೋಗ ಸೃಷ್ಟಿ | ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರ

ನವೀಕರಿಸಬಹುದಾದ  ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ  ಕ್ಷೇತ್ರದಲ್ಲಿ…

12 hours ago

ಹವಾಮಾನ ವರದಿ | 31-03-2025 | ಎ.1 ರಿಂದ ವಿವಿದೆಡೆ ಮಳೆ ಆರಂಭದ ಸಾಧ್ಯತೆ |

ಈಗಿನಂತೆ ಎ.1 ರಿಂದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ…

16 hours ago