ರಾಜ್ಯದಾದ್ಯಂತ ನಾಳೆಯಿಂದ ನವೆಂಬರ್ 20 ರವರೆಗೆ 6ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಾಳೆಯಿಂದ ನವೆಂಬರ್ 20 ರವರೆಗೆ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಳೆಯಿಂದ ನಡೆಯಲಿರುವ 6 ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದಲ್ಲಿ ಮನೆ ಮನೆಗಳಿಗೆ ತೆರಳಿ ಜಾನುವಾರಗಳಿಗೆ ಲಸಿಕೆ ನೀಡುವುದರ ಜೊತೆಗೆ ದೇವರ ಎತ್ತುಗಳು ಹಾಗೂ ನಗರ ಪ್ರದೇಶದಲ್ಲಿನ ಬಿಡಾಡಿ ದನಗಳಿಗೂ ಲಸಿಕೆ ನೀಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ. ಯಾವುದೇ ಜಾನುವಾರುಗಳು ಲಸಿಕೆಯಿಂದ ತಪ್ಪಿಸಿಕೊಳ್ಳಬಾರದು. ಶೇ.100 ರಷ್ಟು ಲಸಿಕಾ ಗುರಿ ತಲುಪಬೇಕು. ಲಸಿಕೆ ನೀಡಿದ ಪ್ರತಿ ಜಾನುವಾರು ಮಾಹಿತಿಯನ್ನು ತಪ್ಪದೇ ತಂತ್ರಾಂಶದಲ್ಲಿ ದಾಖಲಿಸುವಂತೆ ನಿರ್ದೇಶನ ನೀಡಿದ್ದಾರೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…