ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ ‘ಝೇಂಕಾರ’- ಜೀವನೋಲ್ಲಾಸಕ್ಕೆ ಜೇನು ಎಂಬ ಬ್ರಾಂಡ್ ನೋಂದಾಯಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೇನು ಉದ್ಯಮಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದ್ದು, ಇಲಾಖೆಯಿಂದ ಉತ್ಪಾದಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಮೈಸೂರಿನಲ್ಲಿ ತೋಟಗಾರಿಕೆ ಇಲಾಖೆಯಡಿ 15 ಎಕರೆ ವಿಸ್ತೀರ್ಣದ ಲಿಂಗಾಂಬುಂಧಿ ಸಸ್ಯ ಶಾಸ್ತ್ರೀಯ ತೋಟವನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಮತ್ತು ಮೈಸೂರು ವೀಳ್ಯದೆಲೆಗಳ ಸಂರಕ್ಷಣೆಗಾಗಿ 14 ಹೆಕ್ಟೇರ್ ಪ್ರದೇಶದಲ್ಲಿ ಪ್ರಾತ್ಯಕ್ಷಿಕೆಗಳನ್ನು ಹಾಗೂ 175 ರೈತರಿಗೆ ತರಬೇತಿಗಳನ್ನು ನೀಡಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾಹಿತಿ ನೀಡಿದರು.
ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…
"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…
ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ ಆಶಯವನ್ನೇ ಕಳೆದುಕೊಳ್ಳುತ್ತದೆ.…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…