ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ ‘ಝೇಂಕಾರ’- ಜೀವನೋಲ್ಲಾಸಕ್ಕೆ ಜೇನು ಎಂಬ ಬ್ರಾಂಡ್ ನೋಂದಾಯಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೇನು ಉದ್ಯಮಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದ್ದು, ಇಲಾಖೆಯಿಂದ ಉತ್ಪಾದಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಮೈಸೂರಿನಲ್ಲಿ ತೋಟಗಾರಿಕೆ ಇಲಾಖೆಯಡಿ 15 ಎಕರೆ ವಿಸ್ತೀರ್ಣದ ಲಿಂಗಾಂಬುಂಧಿ ಸಸ್ಯ ಶಾಸ್ತ್ರೀಯ ತೋಟವನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಮತ್ತು ಮೈಸೂರು ವೀಳ್ಯದೆಲೆಗಳ ಸಂರಕ್ಷಣೆಗಾಗಿ 14 ಹೆಕ್ಟೇರ್ ಪ್ರದೇಶದಲ್ಲಿ ಪ್ರಾತ್ಯಕ್ಷಿಕೆಗಳನ್ನು ಹಾಗೂ 175 ರೈತರಿಗೆ ತರಬೇತಿಗಳನ್ನು ನೀಡಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾಹಿತಿ ನೀಡಿದರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…