ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ ‘ಝೇಂಕಾರ’- ಜೀವನೋಲ್ಲಾಸಕ್ಕೆ ಜೇನು ಎಂಬ ಬ್ರಾಂಡ್ ನೋಂದಾಯಿಸಲಾಗಿದೆ ಎಂದು ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೇನು ಉದ್ಯಮಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದ್ದು, ಇಲಾಖೆಯಿಂದ ಉತ್ಪಾದಕರಿಗೆ ಸಾಕಷ್ಟು ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಮೈಸೂರಿನಲ್ಲಿ ತೋಟಗಾರಿಕೆ ಇಲಾಖೆಯಡಿ 15 ಎಕರೆ ವಿಸ್ತೀರ್ಣದ ಲಿಂಗಾಂಬುಂಧಿ ಸಸ್ಯ ಶಾಸ್ತ್ರೀಯ ತೋಟವನ್ನು ಲೋಕಾರ್ಪಣೆಗೊಳಿಸಲಾಗಿದ್ದು, ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಮತ್ತು ಮೈಸೂರು ವೀಳ್ಯದೆಲೆಗಳ ಸಂರಕ್ಷಣೆಗಾಗಿ 14 ಹೆಕ್ಟೇರ್ ಪ್ರದೇಶದಲ್ಲಿ ಪ್ರಾತ್ಯಕ್ಷಿಕೆಗಳನ್ನು ಹಾಗೂ 175 ರೈತರಿಗೆ ತರಬೇತಿಗಳನ್ನು ನೀಡಲಾಗಿದೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾಹಿತಿ ನೀಡಿದರು.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…