ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ ಅ.21 ರಿಂದ ನ.20 ವರೆಗೆ ರಾಜ್ಯಾದ್ಯಂತ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಅವಧಿಯಲ್ಲಿ ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ಪಶು ಸಂಗೋಪನಾ ಇಲಾಖೆ ಮನವಿ ಮಾಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಮೂಲ್ ಸಹಯೋಗದೊಂದಿಗೆ ಲಸಿಕಾ ಕಾರ್ಯಕ್ರಮ ನಡೆಯಲಿದೆ.ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಕಾಲುಬಾಯಿ ಜ್ವರದ ಲಸಿಕೆಯನ್ನು ಉಚಿತವಾಗಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ತಿಳಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…