MIRROR FOCUS

ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು ಕ್ರಮ | ಜಾಗತಿಕ ಮಟ್ಟದ ಕೇಂದ್ರಗಳ ಸ್ಥಾಪನೆಗೆ  ಕ್ರಮ | 100 ಕೋಟಿ ರೂ.ಅನುದಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು  ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು  ಕ್ರಮ ಕೈಗೊಳ್ಳಲಾಗಿದೆ ಎಂದು  ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್  ಜೋಷಿ ತಿಳಿಸಿದ್ದಾರೆ.

Advertisement

ಭಾರತದಲ್ಲಿ  ಹಸಿರು  ಹೈಡ್ರೋಜನ್  ಕುರಿತು  ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು  ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು,  ಸಾರ್ವಜನಿಕ ಮತ್ತು ಖಾಸಗಿ ಘಟಕಗಳು  ಪ್ರಸ್ತಾವನೆ  ಸಲ್ಲಿಸಬಹುದಾಗಿದೆ.  ಹಸಿರು ಹೈಡ್ರೋಜನ್  ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ  ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು  ಹೈಡ್ರೋಜನ್  ಮೂಲಕ ಕಡಿಮೆ ಕಾರ್ಬನ್  ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ,  ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್  ಮಿಷನ್ ಅನ್ನು  2023ರ ಜನವರಿ 4ರಂದು  ಆರಂಭಿಸಲಾಗಿದ್ದು,  2029-30 ಆರ್ಥಿಕ ವರ್ಷದವರೆಗೂ 19744  ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

4 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

4 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

4 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

5 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

5 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

5 hours ago