Advertisement
MIRROR FOCUS

ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು ಕ್ರಮ | ಜಾಗತಿಕ ಮಟ್ಟದ ಕೇಂದ್ರಗಳ ಸ್ಥಾಪನೆಗೆ  ಕ್ರಮ | 100 ಕೋಟಿ ರೂ.ಅನುದಾನ |

Share

ದೇಶದಲ್ಲಿ ಸಂಪೂರ್ಣ ಹಸಿರು ಹೈಡ್ರೋಜನ್  ಪರಿಸರ ವ್ಯವಸ್ಥೆ ರೂಪಿಸಲು  ಅಗತ್ಯವಾದ ಪರಿಣಿತಿ ಮತ್ತು ಸಂಪನ್ಮೂಲಗಳನ್ನು ಒಗ್ಗೂಡಿಸಲಾಗುತ್ತಿದ್ದು, ವಿಶ್ವದರ್ಜೆಯ ಕೇಂದ್ರಗಳನ್ನು ಸ್ಥಾಪಿಸಲು  ಕ್ರಮ ಕೈಗೊಳ್ಳಲಾಗಿದೆ ಎಂದು  ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್  ಜೋಷಿ ತಿಳಿಸಿದ್ದಾರೆ.

Advertisement

ಭಾರತದಲ್ಲಿ  ಹಸಿರು  ಹೈಡ್ರೋಜನ್  ಕುರಿತು  ಸಂಶೋಧನೆ, ಅಭಿವೃದ್ಧಿಗಾಗಿ ಶ್ರೇಷ್ಠ ಕೇಂದ್ರಗಳನ್ನು  ಸ್ಥಾಪಿಸಲು ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ. ವಿಶ್ವವಿದ್ಯಾಲಯಗಳು, ಸಂಶೋಧನಾ ಸಂಸ್ಥೆಗಳು,  ಸಾರ್ವಜನಿಕ ಮತ್ತು ಖಾಸಗಿ ಘಟಕಗಳು  ಪ್ರಸ್ತಾವನೆ  ಸಲ್ಲಿಸಬಹುದಾಗಿದೆ.  ಹಸಿರು ಹೈಡ್ರೋಜನ್  ಉತ್ಪಾದನೆ, ಸಂಗ್ರಹಣೆ ಮತ್ತು ಬಳಕೆಯ ತಂತ್ರಜ್ಞಾನದ ಅಭಿವೃದ್ಧಿಗಾಗಿ ಕೆಲಸ ಮಾಡುವ  ಈ ಕೇಂದ್ರಗಳಿಗೆ ನೂರು ಕೋಟಿ ರೂಪಾಯಿಗಳನ್ನು ಕಾಯ್ದಿರಿಸಲಾಗಿದೆ ಎಂದು ತಿಳಿಸಿದ್ದಾರೆ. ಹಸಿರು  ಹೈಡ್ರೋಜನ್  ಮೂಲಕ ಕಡಿಮೆ ಕಾರ್ಬನ್  ಆರ್ಥಿಕತೆ ಪರಿವರ್ತನೆಗಾಗಿ ಅತ್ಯಾಧುನಿಕ ಸಂಶೋಧನೆ,  ಕೌಶಲ್ಯಾಭಿವೃದ್ದಿಗೆ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹಸಿರು ಹೈಡ್ರೋಜನ್  ಮಿಷನ್ ಅನ್ನು  2023ರ ಜನವರಿ 4ರಂದು  ಆರಂಭಿಸಲಾಗಿದ್ದು,  2029-30 ಆರ್ಥಿಕ ವರ್ಷದವರೆಗೂ 19744  ಕೋಟಿ ರೂಪಾಯಿಗಳನ್ನು ಬಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

3 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

9 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

13 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

14 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

14 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago