ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಮಂತ್ರಾಲಯದ ಕರ್ನಾಟಕ ಛತ್ರದಲ್ಲಿ ಧಾರ್ಮಿಕ ದತ್ತಿ ಇಲಾಖೆಯಿಂದ ನಿರ್ಮಾಣ ಮಾಡಿರುವ ನೂತನ ಹಾಗೂ ಹಳೆ ಕಟ್ಟಡಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಈಗಿರುವ ಕರ್ನಾಟಕ ರಾಜ್ಯ ವಸತಿ ಗೃಹ ಕಟ್ಟಡದ ಕಳಪೆ ಕಾಮಗಾರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಕಳಪೆ ಕಾಮಗಾರಿ ನಡೆದಿದೆ ಎಂದು ಸಾಬೀತಾದಲ್ಲಿ ಸಂಬಂಧಿಸಿದ ಗುತ್ತಿಗೆದಾರರಿಂದಲೇ ಕಟ್ಟಡದ ದುರಸ್ತಿ ಮಾಡಿಸಲಾಗುವುದು ಎಂದು ಹೇಳಿದ್ದಾರೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…