ದೇಶದಲ್ಲಿ ರಸಗೊಬ್ಬರಗಳ ಬೆಲೆ ಇಳಿಕೆ ಕುರಿತಂತೆ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಜೆ.ಪಿ.ನಡ್ಡಾ, ಕೇಂದ್ರ ಸರ್ಕಾರ ರೈತರು ಬಳಸುವ ರಸಗೊಬ್ಬರಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಸಗೊಬ್ಬರಗಳ ಬೆಲೆಗಳು ಜಾಗತಿಕ ಮಟ್ಟದಲ್ಲಿ ಏರುಪೇರು ಉಂಟಾದರೂ ಅವುಗಳ ಬೆಲೆಗಳನ್ನು ಸ್ಥಿರವಾಗಿರಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.
ಸರ್ಕಾರ 45 ಕೆ.ಜಿ. ಯೂರಿಯಾ ಬೆಲೆಯನ್ನು 242 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆಯನ್ನು 50 ಕೆ.ಜಿ. ಚೀಲಕ್ಕೆ 1 ಸಾವಿರದ 350 ರೂಪಾಯಿಗೆ ನಿಗದಿಪಡಿಸಿದೆ. D A P ಬೆಲೆ ಚೀಲವೊಂದಕ್ಕೆ 2 ಸಾವಿರದ 433 ರೂಪಾಯಿ ಇದ್ದು, ಸರ್ಕಾರ 1 ಸಾವಿರದ 43 ರೂಪಾಯಿ ಸಬ್ಸಿಡಿ ಕಲ್ಪಿಸುವ ಮೂಲಕ ರೈತರಿಗೆ ಒದಗಿಸುತ್ತಿದೆ ಎಂದು ಉತ್ತರಿಸಿದರು.
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳನ್ನು…